ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ರಾತ್ರಿ ಬಸ್ ಸೇವೆ ಆರಂಭ
ಬೆಂಗಳೂರು, ಜೂ 5, ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ. ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ. ಕೊವಿಡ್-19 ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೋಂಕು ನಿಯಂತ್ರಣದ ಜತೆಗೆ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ವ್ಯಕ್ತಿಗತ ಅಂತರ ಕಾಪಾಡಿ , ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿದವರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿಹೀಗಾಗಿ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ ಸುರಕ್ಷತೆಯಿಂದ ಕೂಡಿದ್ದು, ಸೋಂಕು ನಿಯಂತ್ರಣ ಕ್ರಮಗಳು ಮುಂದುವರೆಯುತ್ತಿವೆ. "ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ" ಎಂದು ಹೇಳಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 