ನ್ಯಾಯಾಲಯದ ಆದೇಶ ಪಾಲಿಸದ ಕೆಎಸ್ಆರ್ಟಿಎಸ್ ಬಸ್ ಜಪ್ತ
ಲೋಕದರ್ಶನವರದಿ
ಶಿಗ್ಗಾವಿ27 : 2017 ರಲ್ಲಿ ಮೋಟಾರ್ ಸೈಕಲ್ಗೆ ಕೆ.ಎಸ್.ಆರ್.ಟಿ.ಎಸ್. ಬಸ್ ಡಿಕ್ಕಿ ಹೊಡೆದು ಶಿಗ್ಗಾಂವ ತಾಲೂಕಿನ ಖುಸರ್ಾಪುರ ಗ್ರಾಮದ ಸುಭಾಸ ಜವಳಗಿ ಎಂಬುವವರು ಮೃತಪಟ್ಟಿದ್ದು. ಪ್ರಕರಣದ ವಿಚಾರಣೆ ನಡೆಸಿದ ಶಿಗ್ಗಾಂವ ದಿವಾಣಿ ನ್ಯಾಯಾಧೀಶರು ಮೃತರ ಅವಲಂಬಿತರಿಗೆ (ಕುಟುಂಬಕ್ಕೆ) ಬಡ್ಡಿ ಸಮೇತ ಒಟ್ಟು ರೂ. 9,62,000/ ಗಳನ್ನು ಪಯರ್ಾಯ ನೀಡುವಂತೆ ಆದೇಶಿಸಿದ್ದರೂ ನ್ಯಾಯಾಲಯದ ಆದೇಶ ಪಾಲಿಸದೇ ಇರುವುದರಿಂದ ಕಳೆದ ಮೂರು ಬಾರಿ ಬಸ್ ಜಪ್ತಿ ಮಾಡಿದ್ದರೂ ಸಂಪೂರ್ಣ ಪರಿಹಾರದ ಹಣವನ್ನು ಭರಣಾ ಮಾಡದೇ ಇದ್ದುದ್ದರಿಂದ ಪುನಃ 4ನೇ ಬಾರಿ ಜಪ್ತ ಮಾಡಲು ಆದೇಶಿಸಿದ್ದರಿಂದ ಜಪ್ತ ಮಾಡಲಾಗಿದೆ ಎಂದು ವಕೀಲರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕೋಟರ್ಿನ ಬೇಲಿಫರಾದ ಆಅರ್.ಐ. ವಿಜಾಪುರ, ಎಸ್.ಪಿ. ಹುಬ್ಬಳ್ಳಿ ಹಾಗೂ ಪ್ರೊಸೆಸ್ ಸಿಬ್ಬಂದಿ ಜೆ.ವಿ.ಪಾಟೀಲ ಹಾಗೂ ಅಅಜರ್ಿದಾರರ ಪರ ವಕೀಲರಾದ ಎನ್.ಬಿ. ಉಳ್ಳಾಗಡ್ಡಿ ಹಾಗೂ ಬಿ.ಸಿ. ಕೂಡಲ ವಕೀಲರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 