ಜ.14ರಿಂದ ಕಾಯ್ದಿರಿಸಿದ್ದ 5200 ಟಿಕೆಟ್ ಗಳನ್ನು ರದ್ದುಗೊಳಿಸಿದ ಕೆಎಸ್ ಆರ್ ಟಿಸಿ
ಬೆಂಗಳೂರು, ಏ 12, ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಜ.14ಕ್ಕೆ ಮುಕ್ತಾಯವಾಗುತ್ತದೆ ಎಂಬ ನಿರೀಕ್ಷೆಯಿಂದ ರಾಜ್ಯಾದ್ಯಂತ ವಿವಿಧೆಡೆ ಪ್ರಯಾಣಕ್ಕಾಗಿ ಕೆಎಸ್ ಆರ್ ಟಿಸಿ ಬಸ್ ಗಳ ಸೀಟುಗಳನ್ನು ಕಾಯ್ದಿರಿಸಿದ್ದ ಜನರ ಸಂಖ್ಯೆ ಸುಮಾರು 5200!ಆದರೆ, ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಎರಡು ವಾರಗಳ ಕಾಲ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿರುವ ಹಿನ್ನೆಲೆಯಲ್ಲಿಮುಂಗಡ ಕಾಯ್ದಿರಿಲಾಗಿರುವ ಟಿಕೇಟ್ ಗಳನ್ನು ಮುಂದಿನ ಆದೇಶದವರೆಗೆ ಕೆಎಸ್ ಆರ್ ಟಿಸಿ ರದ್ದುಗೊಳಿಸಿದೆ.ಜ. 14ರಿಂದ ರಿಂದ ಜ. 15ರವರೆಗೆ ಒಟ್ಟು 5200 ಟಿಕೇಟುಗಳನ್ನು ಕಾಯ್ದಿರಿಸಲಾಗಿತ್ತು. ಅವುಗಳನ್ನು ರದ್ದುಗೊಳಿಸಿ ಹಣ ವಾಪಸ್ಸು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 