ಕಾಡಯ್ಯ ಶಾಸ್ತ್ರಿ ಹಿರೇಮಠ ಪುನರಾಯ್ಕೆ
Kadaiya Shastri Hiremath re-elected
ರಾಯಬಾಗ: ಬೆಂಗಳೂರಿನಲ್ಲಿ ಕೊಡಿಕೊಪ್ಪಲ್ಲು ಚಂದ್ರಶೇಖರ ಶಾಸ್ತ್ರಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ವೀರಶೈವ ಲಿಂಗಾಯತ ಸಂಘಟನಾ ಸಭೆಯಲ್ಲಿ ಅರ್ಚಕ ಮತ್ತು ಪುರೋಹಿತರ ಘಟಕದ ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ತಾಲೂಕಿನ ದಿಗ್ಗೆವಾಡಿ ಗ್ರಾಮದ ಕಾಡಯ್ಯ ಶಾಸ್ತ್ರಿ ಹಿರೇಮಠ ಅವರನ್ನು ಪುನರಾಯ್ಕೆ ಮಾಡಲಾಯಿತು. ವೀರಸೇವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಜಿಛಿಥಛತಛ್ರಿದೀಪ್ ಕಂಕನವಾಡಿ, ಅರ್ಚಕ ಪುರೋಹಿತ ರಾಷ್ಟ್ರ ಅಧ್ಯಕ್ಷ ಕೇದಾರಿ ಚಂದ್ರಶೇಖರ, ಶಂಕ್ರಯ್ಯ ಹಿರೇಮಠ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 