ಕಾಡಯ್ಯ ಶಾಸ್ತ್ರಿ ಹಿರೇಮಠ ಪುನರಾಯ್ಕೆ
Kadaiya Shastri Hiremath re-elected
ರಾಯಬಾಗ: ಬೆಂಗಳೂರಿನಲ್ಲಿ ಕೊಡಿಕೊಪ್ಪಲ್ಲು ಚಂದ್ರಶೇಖರ ಶಾಸ್ತ್ರಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ವೀರಶೈವ ಲಿಂಗಾಯತ ಸಂಘಟನಾ ಸಭೆಯಲ್ಲಿ ಅರ್ಚಕ ಮತ್ತು ಪುರೋಹಿತರ ಘಟಕದ ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ತಾಲೂಕಿನ ದಿಗ್ಗೆವಾಡಿ ಗ್ರಾಮದ ಕಾಡಯ್ಯ ಶಾಸ್ತ್ರಿ ಹಿರೇಮಠ ಅವರನ್ನು ಪುನರಾಯ್ಕೆ ಮಾಡಲಾಯಿತು. ವೀರಸೇವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಜಿಛಿಥಛತಛ್ರಿದೀಪ್ ಕಂಕನವಾಡಿ, ಅರ್ಚಕ ಪುರೋಹಿತ ರಾಷ್ಟ್ರ ಅಧ್ಯಕ್ಷ ಕೇದಾರಿ ಚಂದ್ರಶೇಖರ, ಶಂಕ್ರಯ್ಯ ಹಿರೇಮಠ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 