ಕಡಣಿ! ಶಿವಾಜಿ ಮಹಾರಾಜ ಜಯಂತಿ ಆಚರಣೆ
Kadani! Shivaji Maharaj Jayanti Celebration
ಆಲಮೇಲ 20: ಸಮೀಪದ ಕಡಣಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಧರ್ಮ, ಸಂರಕ್ಷಣೆ, ಆದರ್ಶ ಹಿಂದುತ್ವದ ಗುಣಗಳನ್ನು ಯುವಕರು ಜೀವನದಲ್ಲಿ ಬೆಳೆಸಿಕೊಳ್ಳಬೇಕು.
ಕ್ಷತ್ರಿಯ ಸಮಾಜದ ಯುವಕರು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಇರುವದರಿಂದ ನಾವು ಅನ್ನಪ್ರಸಾದ ಮಾಡಿದರೆ ನಮ್ಮ ಮನಸ್ಸಿಗೆ ತೃಪ್ತಿ ಆಗುತ್ತಿದೆ ಎಂದು ಅನಿಲ್ ಕ್ಷತ್ರಿ ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜ ಭಾವಚಿತ್ರದೊಂದಿಗೆ ಊರಿನ ಪ್ರಮುಖ ಬೀದಿಗಳ ಮುಖಾಂತರ ಮೆರವಣಿಗೆ ಮಾಡಿದರು.
ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಗಣಪತಿ ಕ್ಷತ್ರಿ. ನಿಖಿಲ್ ಕ್ಷತ್ರಿ. ಸಚಿನ್ ಕ್ಷತ್ರಿ.ಆನಂದ, ಕ್ಷತ್ರಿ ಆದಿತ್ಯ, ಕ್ಷತ್ರಿ ಶಂಕರ, ವಾಲಿಕಾರ, ದ್ರವ ಕ್ಷತ್ರಿ, ಸಂದೀಪ್ನಿ ಕ್ಷತ್ರಿ, ನೀತೇಶ್ ಕ್ಷತ್ರಿ, ಪ್ರಜ್ವಲ್ ಕ್ಷತ್ರಿ, ರಾಜು ವಡ್ಡರ, ಮಂಜು ಶಿವು ಶಿರಶ್ಯಾಡ ಅನೇಕ ಯುವಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 