ಕಡಣಿ! ಶಿವಾಜಿ ಮಹಾರಾಜ ಜಯಂತಿ ಆಚರಣೆ
Kadani! Shivaji Maharaj Jayanti Celebration
ಆಲಮೇಲ 20: ಸಮೀಪದ ಕಡಣಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಧರ್ಮ, ಸಂರಕ್ಷಣೆ, ಆದರ್ಶ ಹಿಂದುತ್ವದ ಗುಣಗಳನ್ನು ಯುವಕರು ಜೀವನದಲ್ಲಿ ಬೆಳೆಸಿಕೊಳ್ಳಬೇಕು.
ಕ್ಷತ್ರಿಯ ಸಮಾಜದ ಯುವಕರು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಇರುವದರಿಂದ ನಾವು ಅನ್ನಪ್ರಸಾದ ಮಾಡಿದರೆ ನಮ್ಮ ಮನಸ್ಸಿಗೆ ತೃಪ್ತಿ ಆಗುತ್ತಿದೆ ಎಂದು ಅನಿಲ್ ಕ್ಷತ್ರಿ ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜ ಭಾವಚಿತ್ರದೊಂದಿಗೆ ಊರಿನ ಪ್ರಮುಖ ಬೀದಿಗಳ ಮುಖಾಂತರ ಮೆರವಣಿಗೆ ಮಾಡಿದರು.
ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಗಣಪತಿ ಕ್ಷತ್ರಿ. ನಿಖಿಲ್ ಕ್ಷತ್ರಿ. ಸಚಿನ್ ಕ್ಷತ್ರಿ.ಆನಂದ, ಕ್ಷತ್ರಿ ಆದಿತ್ಯ, ಕ್ಷತ್ರಿ ಶಂಕರ, ವಾಲಿಕಾರ, ದ್ರವ ಕ್ಷತ್ರಿ, ಸಂದೀಪ್ನಿ ಕ್ಷತ್ರಿ, ನೀತೇಶ್ ಕ್ಷತ್ರಿ, ಪ್ರಜ್ವಲ್ ಕ್ಷತ್ರಿ, ರಾಜು ವಡ್ಡರ, ಮಂಜು ಶಿವು ಶಿರಶ್ಯಾಡ ಅನೇಕ ಯುವಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 