ಅರುಣಕುಮಾರಗೆ ಕಲಾಸಿರಿ ಪ್ರಶಸ್ತಿ ಪ್ರದಾನ
ರಾಣೇಬೆನ್ನೂರು12: ನಗರದ ಗುರು ಸಂಗೀತ ಪಾಠಶಾಲೆಯ ಶಿಕ್ಷಕರಾದ ಎ.ಎಮ್.ಅರುಣಕುಮಾರ ಅವರಿಗೆ ನ.13 ರಂದು ಧಾರವಾಡದ ಸಮುಚ್ಛ ಭವನದಲ್ಲಿ ಸಂಜೆ.5 ಗಂಟೆಗೆ ನಡೆಯಲಿರುವ ಜಾನಪದ ಕಲಾಸಿರಿ ಉತ್ಸವದಲ್ಲಿ ಧಾರವಾಡದ ನಾಟ್ಯ ಸ್ಪೂತರ್ಿ ಆರ್ಟ & ಕಲ್ಚರಲ್ ಅಕಾಡಮಿಯವರು ಕಲಾಸಿರಿ ಬಿರುದನ್ನು ನೀಡಿ ಗೌರವಿಸುವರು. ಅರುಣ ಕುಮಾರವರು ಸಂಗೀತ ಕ್ಷೇತ್ರದಲ್ಲಿ ಅಪಾರವಾದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಲ್ಚರಲ್ ಅಕ್ಯಾಡಮಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 