ಅರುಣಕುಮಾರಗೆ ಕಲಾಸಿರಿ ಪ್ರಶಸ್ತಿ ಪ್ರದಾನ
ರಾಣೇಬೆನ್ನೂರು12: ನಗರದ ಗುರು ಸಂಗೀತ ಪಾಠಶಾಲೆಯ ಶಿಕ್ಷಕರಾದ ಎ.ಎಮ್.ಅರುಣಕುಮಾರ ಅವರಿಗೆ ನ.13 ರಂದು ಧಾರವಾಡದ ಸಮುಚ್ಛ ಭವನದಲ್ಲಿ ಸಂಜೆ.5 ಗಂಟೆಗೆ ನಡೆಯಲಿರುವ ಜಾನಪದ ಕಲಾಸಿರಿ ಉತ್ಸವದಲ್ಲಿ ಧಾರವಾಡದ ನಾಟ್ಯ ಸ್ಪೂತರ್ಿ ಆರ್ಟ & ಕಲ್ಚರಲ್ ಅಕಾಡಮಿಯವರು ಕಲಾಸಿರಿ ಬಿರುದನ್ನು ನೀಡಿ ಗೌರವಿಸುವರು. ಅರುಣ ಕುಮಾರವರು ಸಂಗೀತ ಕ್ಷೇತ್ರದಲ್ಲಿ ಅಪಾರವಾದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಲ್ಚರಲ್ ಅಕ್ಯಾಡಮಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 