ಕಲಾವತಿ ದೇವಿಯ ವಾಷರ್ಿಕ ಸಪ್ತಾಹ ಸಮಾರೋಪ
5 ದಿನಗಳ ಕಾಲ ನಡೆದ ಕಲಾವತಿ ದೇವಿಯ ವಾಷರ್ಿಕ ಸಪ್ತಾಹವು ವಿವಿಧ ಧಾಮರ್ಿಕ ಕಾರ್ಯಕ್ರಮಗಳೊಂದಿಗೆ ಸಮಾರೋಪಗೊಂಡಿತು
ಮಾಂಜರಿ 02: ಯಕ್ಸಂಬಾ ಪಟ್ಟಣದ ದತ್ತ ಮಂದಿರದಲ್ಲಿ ಸಿದ್ಧಕಲಾ ಮಹಿಳಾ ಭಜನಾ ಮಂಡಳದ ವತಿಯಿಂದ 5 ದಿನಗಳ ಕಾಲ ನಡೆದ ಕಲಾವತಿ ದೇವಿಯ ವಾಷರ್ಿಕ ಸಪ್ತಾಹವು ವಿವಿಧ ಧಾಮರ್ಿಕ ಕಾರ್ಯಕ್ರಮಗಳೊಂದಿಗೆ ಸಮಾರೋಪಗೊಂಡಿತು.
ಧನಶ್ರೀ ಮುತಾಲಿಕ ಕಲಾವತಿದೇವಿಯ ಭಾವಚಿತ್ರದ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು. ಐದು ದಿನಗಳ ಕಾಲ ಮುಂಜಾನೆಯಿಂದ ಸಾಯಂಕಾಲದ ವರೆಗೆ ಭಜನೆ, ಕಿರ್ತನೆ, ಉಪನ್ಯಾಸ, ಬಾಲೋಪಸನಾ ಮುಂತಾದ ಧಾಮರ್ಿಕ ಕಾರ್ಯಕ್ರಮಗಳು ಜರುಗಿದವು.
ವೈಭವ ಕಾಂದೆಕರ, ವೈಜಯಂತಿ ಮುತಾಲಿಕ, ಸುಧಾ ಹುಕ್ಕೇರಿ, ಆರತಿ ಪೋತದಾರ, ಸುಜಾಜಾ ಮಾಳಿ, ಜೋತಿ ದೇಸಾಯಿ, ಪೂಜಾ ಇಂಗಳೆ, ಅನೂಜಾ ದೇಸಾಯಿ, ದೀಪಾ ಟಾಕಳೆ, ರಾಣಿ ದೇಸಾಯಿ ಸೇರಿದಂತೆ ಸಿದ್ಧಕಲಾ ಮಹಿಳಾ ಭಜನಿ ಮಂಡಳದ ಸದಸ್ಯರು, ಮಹಿಳೆಯರು, ಯುವತಿಯರು ಪಾಲ್ಗೊಂಡಿದ್ದರು
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 