ಹೂವಿನಹಡಗಲಿ ವಿವಿಧೆಡೆ ಕಲ್ಯಾಣ ಕರ್ನಾಟಕ ವಿಮೋಚನಾ ಆಚರಣೆ
Kalyana Karnataka Liberation Day celebrations at various places with flower floats
ಹೂವಿನಹಡಗಲಿ 17: ಪಟ್ಟಣದ ಪುರಸಭೆ ಕಾರ್ಯಾಲಯ, ನಾಡಕಚೇರಿ. ಪೊಲೀಸ್ ಠಾಣೆ, ರೈತ ಸಂಪರ್ಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಶಾಲಾ ಕಾಲೇಜು, ಗ್ರಾಮ ಪಂಚಾಯ್ತಿ ಸೇರಿದಂತೆ ವಿವಿಧಡೆ ಕಲ್ಯಾಣ ಕರ್ನಾಟಕ ವಿಮೋಚನಾ ಉತ್ಸವ ದಿನಾಚರಣೆ ಬುಧವಾರ ಸಡಗರ ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ತಾಲೂಕು ಕಚೇರಿ ಯಲ್ಲಿ ತಹಶಿಲ್ದಾರರ ಸಂತೋಷ ಕುಮಾರ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿ ವರ್ಗ ಇದ್ದರು.
ಪುರಸಭೆ: ಇಲ್ಲಿನ ಪುರಸಭೆ ಯಲ್ಲಿ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ ಬಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ. ಸದಸ್ಯರು. ಮುಖಾಧಿಕಾರಿ ಇಮಾಮ್ ಸಾಬ್ ಇದ್ದರು. ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇಒ ಪರಮೇಶಪ್ಪ ಧ್ವಜಾರೋಹಣ ಮಾಡಿದರು. ಸಿಬ್ಬಂದಿ ವರ್ಗ ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 