ಹೂವಿನಹಡಗಲಿ ವಿವಿಧೆಡೆ ಕಲ್ಯಾಣ ಕರ್ನಾಟಕ ವಿಮೋಚನಾ ಆಚರಣೆ
Kalyana Karnataka Liberation Day celebrations at various places with flower floats
ಹೂವಿನಹಡಗಲಿ 17: ಪಟ್ಟಣದ ಪುರಸಭೆ ಕಾರ್ಯಾಲಯ, ನಾಡಕಚೇರಿ. ಪೊಲೀಸ್ ಠಾಣೆ, ರೈತ ಸಂಪರ್ಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಶಾಲಾ ಕಾಲೇಜು, ಗ್ರಾಮ ಪಂಚಾಯ್ತಿ ಸೇರಿದಂತೆ ವಿವಿಧಡೆ ಕಲ್ಯಾಣ ಕರ್ನಾಟಕ ವಿಮೋಚನಾ ಉತ್ಸವ ದಿನಾಚರಣೆ ಬುಧವಾರ ಸಡಗರ ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ತಾಲೂಕು ಕಚೇರಿ ಯಲ್ಲಿ ತಹಶಿಲ್ದಾರರ ಸಂತೋಷ ಕುಮಾರ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿ ವರ್ಗ ಇದ್ದರು.
ಪುರಸಭೆ: ಇಲ್ಲಿನ ಪುರಸಭೆ ಯಲ್ಲಿ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ ಬಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ. ಸದಸ್ಯರು. ಮುಖಾಧಿಕಾರಿ ಇಮಾಮ್ ಸಾಬ್ ಇದ್ದರು. ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇಒ ಪರಮೇಶಪ್ಪ ಧ್ವಜಾರೋಹಣ ಮಾಡಿದರು. ಸಿಬ್ಬಂದಿ ವರ್ಗ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 