ಜನತಾ ಬಜಾರ್ ಬಳಿ ಕಾಮ-ರತಿ ಉತ್ಸವ ಮೂರ್ತಿ ಪ್ರತಿಷ್ಠಾಪನೆ
Kama-Rati Utsav idol installed near Janata Bazaar
ರಾಣೆಬೆನ್ನೂರು 14: ಜನತಾ ಬಜಾರ್ ದುರ್ಗಾ ಸರ್ಕಲ್ ಬಳಿ ಗುರುವಾರ ಮುಂಜಾನೆ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮ ಸೇನೆ, ಸಂಘ ಪರಿವಾರ ಮತ್ತು ಅಖಂಡ ಹಿಂದೂ ಸಮಾಜದ ಸಂಯುಕ್ತ ಆಶ್ರಯದಲ್ಲಿ, ಉತ್ಸವ ಸಮಿತಿಯಯು ವಾರ್ಷಿಕ ಸಂಪ್ರದಾಯದ ಕಾಮ -ರತಿ ಮೂರ್ತಿ ಪ್ರತಿಷ್ಠಾಪಿಸಿ, ಉತ್ಸವಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖಂಡರಾದ ವೆಂಕಟೇಶ್ ಏಕಬೋಟೆ, ಪ್ರಕಾಶ್ ಮಣೇಗಾರ, ರಮೇಶ್ ಮಾಕನೊರ, ವಿನಯಗೌಡ ಬಾಳನ ಗೌಡ್ರು, ದೇವರಾಜ್ ಎನ್. ರಮೇಶ ಪಾಟೀಲ್, ರಾಯಣ್ಣ ಮಾಕನೂರ, ಹಾಗೂ ಸರ್ವ ಹಿಂದೂ ಸಮಾಜದ ಮುಖಂಡರು ಸಮಿತಿಯ ಸದಸ್ಯರು ಮತ್ತಿತರ ಗಣ್ಯರು, ಯುವಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 