ಜನತಾ ಬಜಾರ್ ಬಳಿ ಕಾಮ-ರತಿ ಉತ್ಸವ ಮೂರ್ತಿ ಪ್ರತಿಷ್ಠಾಪನೆ
Kama-Rati Utsav idol installed near Janata Bazaar
ರಾಣೆಬೆನ್ನೂರು 14: ಜನತಾ ಬಜಾರ್ ದುರ್ಗಾ ಸರ್ಕಲ್ ಬಳಿ ಗುರುವಾರ ಮುಂಜಾನೆ ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮ ಸೇನೆ, ಸಂಘ ಪರಿವಾರ ಮತ್ತು ಅಖಂಡ ಹಿಂದೂ ಸಮಾಜದ ಸಂಯುಕ್ತ ಆಶ್ರಯದಲ್ಲಿ, ಉತ್ಸವ ಸಮಿತಿಯಯು ವಾರ್ಷಿಕ ಸಂಪ್ರದಾಯದ ಕಾಮ -ರತಿ ಮೂರ್ತಿ ಪ್ರತಿಷ್ಠಾಪಿಸಿ, ಉತ್ಸವಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ವಿವಿಧ ಸಮಿತಿಗಳ ಮುಖಂಡರಾದ ವೆಂಕಟೇಶ್ ಏಕಬೋಟೆ, ಪ್ರಕಾಶ್ ಮಣೇಗಾರ, ರಮೇಶ್ ಮಾಕನೊರ, ವಿನಯಗೌಡ ಬಾಳನ ಗೌಡ್ರು, ದೇವರಾಜ್ ಎನ್. ರಮೇಶ ಪಾಟೀಲ್, ರಾಯಣ್ಣ ಮಾಕನೂರ, ಹಾಗೂ ಸರ್ವ ಹಿಂದೂ ಸಮಾಜದ ಮುಖಂಡರು ಸಮಿತಿಯ ಸದಸ್ಯರು ಮತ್ತಿತರ ಗಣ್ಯರು, ಯುವಕರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 