ಕಮಲೇಶ್ ತಿವಾರಿ ಹತ್ಯೆ: ಗುಜರಾತಿನಲ್ಲಿ ಶಂಕಿತರು ವಶಕ್ಕೆ ಹತ್ಯೆ
ಲಖನೌ, ಅ 19: ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿ ಹಾಡುಹಗಲೇ ನಡೆದ ಹಿಂದು ಮಹಾಸಭಾದ ಮಾಜಿ ಅಧ್ಯಕ್ಷ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳನ್ನು ಗುಜರಾತ್ನಲ್ಲಿ ವಶಕ್ಕೆ ಪಡೆಯಲಾಗಿದೆ.ಹತ್ಯೆ ನಡೆದ 24 ಗಂಟೆಯೊಳಗೆ ಪ್ರಕರಣದ ಪಿತೂರಿ ಎಳೆಯನ್ನು ಬೇದಿಸಿದ ಗುಜರಾತ್ ಎಟಿಎಸ್ ತಂಡ ಆರು ಶಂಕಿತರನ್ನು ಸೂರತ್ನಲ್ಲಿ ವಶಕ್ಕೆ ಪಡೆದಿದೆ ಎಂದೂ ವರದಿಯಾಗಿದೆ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ತಂಡ, ಹತ್ಯೆ ಪ್ರಕರಣದ ಸಂಚಿನ ಬಗ್ಗೆ ವಿವರ ಪಡೆಯುತ್ತಿದ್ದು, ಭಾಗಿಯಾದವರ ಮಾಹಿತಿಯನ್ನು ಕಲೆಹಾಕುತ್ತಿದೆ ಎನ್ನಲಾಗಿದೆಮೂಲಗಳ ಪ್ರಕಾರ, ಆರು ಜನ ಸೇರಿ ಪಿತೂರಿ ಮಾಡಿದ್ದು ಇವರ ಜೊತೆಗೆ ಇಬ್ಬರು ಪಿತೂರಿ ಜಾರಿಗೆ ತರಲು ಸಹಕರಿಸಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 