ಕಮಲೇಶ್ ತಿವಾರಿ ಹತ್ಯೆ: ಗುಜರಾತಿನಲ್ಲಿ ಶಂಕಿತರು ವಶಕ್ಕೆ ಹತ್ಯೆ
ಲಖನೌ, ಅ 19: ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿ ಹಾಡುಹಗಲೇ ನಡೆದ ಹಿಂದು ಮಹಾಸಭಾದ ಮಾಜಿ ಅಧ್ಯಕ್ಷ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳನ್ನು ಗುಜರಾತ್ನಲ್ಲಿ ವಶಕ್ಕೆ ಪಡೆಯಲಾಗಿದೆ.ಹತ್ಯೆ ನಡೆದ 24 ಗಂಟೆಯೊಳಗೆ ಪ್ರಕರಣದ ಪಿತೂರಿ ಎಳೆಯನ್ನು ಬೇದಿಸಿದ ಗುಜರಾತ್ ಎಟಿಎಸ್ ತಂಡ ಆರು ಶಂಕಿತರನ್ನು ಸೂರತ್ನಲ್ಲಿ ವಶಕ್ಕೆ ಪಡೆದಿದೆ ಎಂದೂ ವರದಿಯಾಗಿದೆ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ತಂಡ, ಹತ್ಯೆ ಪ್ರಕರಣದ ಸಂಚಿನ ಬಗ್ಗೆ ವಿವರ ಪಡೆಯುತ್ತಿದ್ದು, ಭಾಗಿಯಾದವರ ಮಾಹಿತಿಯನ್ನು ಕಲೆಹಾಕುತ್ತಿದೆ ಎನ್ನಲಾಗಿದೆಮೂಲಗಳ ಪ್ರಕಾರ, ಆರು ಜನ ಸೇರಿ ಪಿತೂರಿ ಮಾಡಿದ್ದು ಇವರ ಜೊತೆಗೆ ಇಬ್ಬರು ಪಿತೂರಿ ಜಾರಿಗೆ ತರಲು ಸಹಕರಿಸಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 