ಕಮಲೇಶ್ ತಿವಾರಿ ಹತ್ಯೆ: ಗುಜರಾತಿನಲ್ಲಿ ಶಂಕಿತರು ವಶಕ್ಕೆ ಹತ್ಯೆ
ಲಖನೌ, ಅ 19: ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿ ಹಾಡುಹಗಲೇ ನಡೆದ ಹಿಂದು ಮಹಾಸಭಾದ ಮಾಜಿ ಅಧ್ಯಕ್ಷ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳನ್ನು ಗುಜರಾತ್ನಲ್ಲಿ ವಶಕ್ಕೆ ಪಡೆಯಲಾಗಿದೆ.ಹತ್ಯೆ ನಡೆದ 24 ಗಂಟೆಯೊಳಗೆ ಪ್ರಕರಣದ ಪಿತೂರಿ ಎಳೆಯನ್ನು ಬೇದಿಸಿದ ಗುಜರಾತ್ ಎಟಿಎಸ್ ತಂಡ ಆರು ಶಂಕಿತರನ್ನು ಸೂರತ್ನಲ್ಲಿ ವಶಕ್ಕೆ ಪಡೆದಿದೆ ಎಂದೂ ವರದಿಯಾಗಿದೆ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ತಂಡ, ಹತ್ಯೆ ಪ್ರಕರಣದ ಸಂಚಿನ ಬಗ್ಗೆ ವಿವರ ಪಡೆಯುತ್ತಿದ್ದು, ಭಾಗಿಯಾದವರ ಮಾಹಿತಿಯನ್ನು ಕಲೆಹಾಕುತ್ತಿದೆ ಎನ್ನಲಾಗಿದೆಮೂಲಗಳ ಪ್ರಕಾರ, ಆರು ಜನ ಸೇರಿ ಪಿತೂರಿ ಮಾಡಿದ್ದು ಇವರ ಜೊತೆಗೆ ಇಬ್ಬರು ಪಿತೂರಿ ಜಾರಿಗೆ ತರಲು ಸಹಕರಿಸಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 