ಕಂಪ್ಲಿ: ಅಂಬೇಡ್ಕರ್ ಜಯಂತ್ಯೋತ್ಸವ ನಿಮಿತ್ತ ಸಾಮೂಹಿಕ ವಿವಾಹ
ಲೋಕದರ್ಶನ ವರದಿ
ಕಂಪ್ಲಿ 27: ಸ್ಥಳೀಯ 10 ನೇವಾಡರ್ಿನ ರಾಮಲಿಂಗಮ್ಮನ ದೇವಸ್ಥಾನದ ಆವರಣದಲ್ಲಿ,ಕರ್ನಾಟಕದ ಬೌದ್ಧ ಸಮಾಜ ಹಾಗೂ ಛಲವಾದಿ ಮಹಾಸಭಾ ಸಹಯೋಗದಲ್ಲಿ, ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತ್ಯುತ್ಸವ ನಿಮಿತ್ತ, ನರಸಿಂಹಪ್ಪ ಇವರ ಪೌರೋಹಿತ್ಯದಲ್ಲಿ 7ಜೋಡಿ ಸಾಮೂಹಿಕ ವಿವಾಹ ಜರುಗಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ಲತೀಫಾ ಬೇಗಮ್, ಛಲವಾದಿ ಮತ್ತು ಕರ್ನಾಟಕದ ಬೌದ್ಧ ಸಮಾಜದ ಯುವ ಮುಖಂಡರಾದ ಶಶಿ, ಕರಡಿ ರಾಘು, ಟಿ.ಶಿವರಾಜ್, ಷಣ್ಮುಖ, ಭೀಮ, ಮಹೇಶ್, ಚನ್ನ, ಚಂದ್ರು, ರಂಗ, ಸುಗ್ಗೇನಹಳ್ಳಿ ಸಿ.ರಮೇಶ್, ಎಲ್.ಸಂತೋಷ್, ಟಿ.ಶಿವಪ್ಪ, ಪಿ.ಸಿ.ಅಂಜಿನಪ್ಪ, ಚನ್ನಬಸಪ್ಪ, ಮಂಜುನಾಥ, ಮಣ್ಣೂರಿನ ಗಂಗಮ್ಮ ಪ್ರಾಣೇಶ್ ದಂಪತಿಗಳು, ಛಲವಾದಿ ಸಮಾಜದ ಮುಖಂಡರು, ಸರ್ವ ಸಮುದಾಯಗಳ ಮುಖಂಡರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 