ಕನಕದಾಸ ಜಯಂತಿ
Kanakadasa Jayanti
ಕನಕದಾಸ ಜಯಂತಿ
ಯರಗಟ್ಟಿ 09: ಸ್ಥಳೀಯ ಪೊಲೀಸ ಠಾಣೆಯಲ್ಲಿ ಭಕ್ತ ಶ್ರೇಷ್ಠ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಪಿಎ ಎಲ್.ಬಿ ಮಾಳಿ, ಎಎ ವಾಯ್ ಎಂ ಕಡಕೋಳ, ಬಿ. ಕೆ. ರಂಗಣ್ಣವರ, ಪಿಸಿಗಳಾದ ರಾಮಚಂದ್ರ ಹೊನ್ನಕುಪ್ಪಿ, ಆರ್. ಕೆ. ಪವಾಡಿಗೌಡ, ರಮೇಶ ತೇಳಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 