ಕಾಂಗ್ರೆಸ್ ಪಕ್ಷದಿಂದ ಕನಕದಾಸ ಜಯಂತಿ ಆಚರಣೆ
ಲೋಕದರ್ಶನ ವರದಿ
ಗಂಗಾವತಿ 27: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ನಗರಸಭೆ ಸದಸ್ಯ ಶಾಮೀದ್ ಮನಿಯಾರ್ ನೇತ್ರತ್ವದಲ್ಲಿ ಕನಕದಾಸರ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಿದರು. ಮಾಜಿ ಕೇಂದ್ರ ಸಚಿವರಾದ ಜಾಫರ್ ಷರೀಪ್, ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಸಂತಾಪ ಸೂಚಿಸಿದರು.
ಕನಕದಾಸ ವೃತ್ತದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕನಕದಾಸರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ರುದ್ರೇಶ ಡಾಗಿ, ಕುರುಬರ ಸಮಾಜದ ತಾಲೂಕು ಅಧ್ಯಕ್ಷ ಕೆ.ಮಂಜುನಾಥ, ಕಾಂಗ್ರೆಸ್ ಮುಖಂಡ ಶರಣೇಗೌಡ ಮಾಲೀ ಪಾಟೀಲ್ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 