ಕಾಂಗ್ರೆಸ್ ಪಕ್ಷದಿಂದ ಕನಕದಾಸ ಜಯಂತಿ ಆಚರಣೆ
ಲೋಕದರ್ಶನ ವರದಿ
ಗಂಗಾವತಿ 27: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ನಗರಸಭೆ ಸದಸ್ಯ ಶಾಮೀದ್ ಮನಿಯಾರ್ ನೇತ್ರತ್ವದಲ್ಲಿ ಕನಕದಾಸರ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಿದರು. ಮಾಜಿ ಕೇಂದ್ರ ಸಚಿವರಾದ ಜಾಫರ್ ಷರೀಪ್, ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಸಂತಾಪ ಸೂಚಿಸಿದರು.
ಕನಕದಾಸ ವೃತ್ತದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕನಕದಾಸರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ರುದ್ರೇಶ ಡಾಗಿ, ಕುರುಬರ ಸಮಾಜದ ತಾಲೂಕು ಅಧ್ಯಕ್ಷ ಕೆ.ಮಂಜುನಾಥ, ಕಾಂಗ್ರೆಸ್ ಮುಖಂಡ ಶರಣೇಗೌಡ ಮಾಲೀ ಪಾಟೀಲ್ ಪಾಲ್ಗೊಂಡಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 