ಅಕ್ಷರ ಕಲಿಕೆಯ ಕನ್ನಡ ಭಾಷಾ ಮೇಳ
ಲೋಕದರ್ಶನ ವರದಿ
ಬೈಲಹೊಂಗಲ 17: ವಿದ್ಯಾಥರ್ಿಗಳಲ್ಲಿನ ಬೌದ್ದಿಕ ಸಾಮಥ್ರ್ಯ ಅಭಿವ್ಯಕ್ತಿಗೊಳಿಸಲು ಅಕ್ಷರ ಕಲಿಕೆಯ ಕನ್ನಡ ಭಾಷಾ ಮೇಳ ಪೂರಕವಾಗಿದ್ದು ಇದರಿಂದ ಪ್ರತಿಯೊಂದು ಮಗುವು ಉತ್ತಮ ಶೈಕ್ಷಣಿಕ ಸಾಧನೆ ಮಾಡಲು ಅನೂಕೂಲವಾಗುತ್ತದೆ ಎಂದು ಎಂ.ಬಿ.ಮುಂಡರಗಿ ಹೇಳಿದರು.
ಅವರು ತಾಲೂಕಿನ ಇಂಚಲ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಭಾಷಾ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಭಾಷೆ ಪರಿಪೂರ್ಣವಾಗಿ ಕಲಿತರೇ ಉಳಿದೆಲ್ಲ ವಿದ್ಯೆ ಸಂಪಾದಿಸುವುದು ಸುಲಭವಾಗುತ್ತದೆ.
ಭಾಷೆಯ ಕಲಿಕೆ ಮತ್ತು ಬೆಳವಣಿಗೆಗೆ ಪೂರಕವಾಗಿರುವ ಚಟುವಟಿಕೆಗಳನ್ನು ನಡೆಸುವುದರಿಂದ ಮಕ್ಕಳಲ್ಲಿ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ.
ವಿದ್ಯಾಥರ್ಿಗಳಲ್ಲಿನ ಸುಪ್ತ ಪ್ರತಿಬೆ ಹೊರಹೊಮ್ಮುವುದು ಸೇರಿದಂತೆ ಅವರಲ್ಲಿ ಕಲಿಕೆಯ ಹೊಸ ಬೆಳಕು ಮೂಡಲು ಇಂಥ ಕ್ರೀಯಾತ್ಮಕ ಚಟುವಟಿಕೆಗಳು ಅವಶ್ಯವಾಗಿವೆ ಎಂದರು.
ಮುಖ್ಯೋಪಾಧ್ಯಾಯ ಎ.ಆರ್.ಗಣಬಸಪ್ಪನವರ ಮಾತನಾಡಿ, ವಿದ್ಯಾಥರ್ಿಗಳಲ್ಲಿನ ಬೌದ್ದಿಕ ಸಾಮಥ್ರ್ಯ ಅಭಿವ್ಯಕ್ತಿಗೊಳಿಸಲು ಅಕ್ಷರ ಕಲಿಕೆಯ ಭಾಷಾ ಮೇಳ ಪೂರಕವಾಗಿದ್ದು ಇದರಿಂದ ಪ್ರತಿಯೊಂದು ಮಗುವು ಉತ್ತಮ ಶೈಕ್ಷಣಿಕ ಸಾಧನೆ ಮಾಡಲು ಅನುಕೂಲವಾಗುತ್ತದೆ. ವಿದ್ಯಾಥರ್ಿಗಳಲ್ಲಿನ ಸೂಪ್ತ ಪ್ರತಿಬೆ ಹೊರಹುಮ್ಮುವುದು ಸೇರಿದಂತೆ ಅವರಲ್ಲಿ ಕಲಿಕೆಯ ಹೊಸ ಬೆಳಕು ಮೂಡಲು ಇಂಥ ಕ್ರಿಯಾತ್ಮಕ ಚಟುವಟಿಕೆಗಳು ಅವಶ್ಯಕವಾಗಿವೆ ಎಂದರು.
ಈ ಸಂದರ್ಭದಲ್ಲಿ ಆಯ್.ಎಸ್.ಕಲಗೌಡ್ರ, ಎ.ಎನ್.ಅಮ್ಮಿನಬಾವಿ, ಎಂ.ಸಿ.ಖನಗೌಡ್ರ, ಎಂ.ಕೆ.ಪಾಟೀಲ, ಮೋಹನ ಪಾಟೀಲ, ಎಲ್.ಎಂ. ಕುಮಕಾಗೋಳ, ಎಸ್.ಎಫ. ಹೊನ್ನಳ್ಳಿ, ಆರ್.ಎಸ್.ಕಿತ್ತೂರ, ಎಸ್.ಎಸ್. ಮದಿಹಾಳ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 