ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
Kannada Rajyotsava at Mata English Medium School
ರಾಣೇಬೆನ್ನೂರು 03: ಇಂದಿನ ಚೋಳ ಮರಡೇಶ್ವರ ನಗರದ, ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಅದ್ದೂರಿ ಸಮಾರಂಭವು ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಉಪಾಧ್ಯಕ್ಷ ಅಶೋಕ್ ಪೂಜಾರಿ, ಸದಸ್ಯರಾದ ಸೇನಾದ ಶಂಭುನಾಥ ಕೋಟೂರ, ವಿಶ್ವನಾಥ ಕಮ್ಮಾರ, ಮಹಮ್ಮದ್ ರಫೀಕ್ ರಟ್ಟಿಹಳ್ಳಿ, ಲತಾ ಸಿ.ಎಸ್, ರೈತ ಮುಖಂಡ ಹನುಮಂತಪ್ಪ ಕಬ್ಬಾರ, ರಕ್ಷಣಾ ವೇದಿಕೆಯ ಸದಸ್ಯರಾದ ದೇವರಾಜ ಹೆಚ್, ಆಶಾ ಬಿ.ಎ, ಗೀತಾ ಕಮ್ಮಾರ, ಪ್ರವೀಣಗೌಡ ಪಾಟೀಲ್, ಮಮತಾ ಕೆ.ಎಂ, ಚೈತ್ರಾ ಸಿ.ಪಿ, ದೀಪಾ ಕೆ, ಐಶ್ವರ್ಯ ಕೆ, ಕವಿತಾ ಎನ್.ಬಿ, ವಿದ್ಯಾ ಪಿ.ಬಿ, ವನಜಾಕ್ಷಿ ಕಮ್ಮಾರ ಸೇರಿದಂತೆ ಮತ್ತು ಇತರರು ಉಪಸ್ಥಿತರಿದ್ದರು.
ಶಾಲೆಯ ಮಕ್ಕಳು ಪ್ರದರ್ಶಿಸಿದ ನಾಡು ನುಡಿ ಸಂಸ್ಕೃತಿ ಪ್ರತಿಪಂಬಿತ ವೇಷಭೂಷಣಗಳ ರೂಪಕವು ಸಾರ್ವಜನಿಕರ ಗಮನ ಸೆಳೆದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 