ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ
Kannada Rajyotsava by Karnataka Rakshana Vedike
ರನ್ನ ಬೆಳಗಲಿ 05: ಪಟ್ಟಣದ ಜನತಾ ಪ್ಲಾಟ್ ಕಾಲೋನಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯ ಆಶ್ರಯದಲ್ಲಿ 70ನೆಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಘಟಕದ ಅಧ್ಯಕ್ಷ ಸದಾಶಿವ ಹೊರಗನಿಮನಿ, ಉಪಾಧ್ಯಕ್ಷ ಸದಾಶಿವ ಹೊಸೂರ, ಕಾರ್ಯದರ್ಶಿ ಈರ್ಪ ಗುಡ್ಲಾರ ಸದಸ್ಯರಾದ ಅಲ್ಲಸಾಬ್ ನದಾಫ್, ಬಸವರಾಜ ಕಡಕೋಳ,ಮಹಾಂತೇಶ ದೊಡಮನಿ,ಮಲ್ಲಪ್ಪ ಹೊರಗಿನಮನಿ,ಶಿಕ್ಷಕ ರಾಜು ತೋಟಗಿ, ಬಸು ದೊಡಮನಿ,ಬಸವರಾಜ ಹೊರಗಿನಮನಿ, ಪರುಶುರಾಮ ಮತ್ತು ಇನ್ನಿತರ ಹಾಜರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 