ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ
Kannada Rajyotsava by Karnataka Rakshana Vedike
ರನ್ನ ಬೆಳಗಲಿ 05: ಪಟ್ಟಣದ ಜನತಾ ಪ್ಲಾಟ್ ಕಾಲೋನಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯ ಆಶ್ರಯದಲ್ಲಿ 70ನೆಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಘಟಕದ ಅಧ್ಯಕ್ಷ ಸದಾಶಿವ ಹೊರಗನಿಮನಿ, ಉಪಾಧ್ಯಕ್ಷ ಸದಾಶಿವ ಹೊಸೂರ, ಕಾರ್ಯದರ್ಶಿ ಈರ್ಪ ಗುಡ್ಲಾರ ಸದಸ್ಯರಾದ ಅಲ್ಲಸಾಬ್ ನದಾಫ್, ಬಸವರಾಜ ಕಡಕೋಳ,ಮಹಾಂತೇಶ ದೊಡಮನಿ,ಮಲ್ಲಪ್ಪ ಹೊರಗಿನಮನಿ,ಶಿಕ್ಷಕ ರಾಜು ತೋಟಗಿ, ಬಸು ದೊಡಮನಿ,ಬಸವರಾಜ ಹೊರಗಿನಮನಿ, ಪರುಶುರಾಮ ಮತ್ತು ಇನ್ನಿತರ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 