ಜೋಯಡಾ ಕೇಂದ್ರ ಸರ್ಕಲ್ದಲ್ಲಿ ವಿವಿಧ ಸಂಘಟನೆಗಳಿಂದ ಕನ್ನಡ ರಾಜ್ಯೋತ್ಸವ.
ಜೋಯಿಡಾ; ತಾಲೂಕಾ ಕೇಂದ್ರ ಮುಖ್ಯ ಸರ್ಕಲ್ದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ 63 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಸುಭಾಷ ಗಾವಡಾ ಮಾತನಾಡಿ ರಾಜ್ಯಕ್ಕೆ ಯಾವ ಯಾವ ಸಂದರ್ಭದಲ್ಲಿ ಕಂಟಕ ಬಂದಾಗ ಎಲ್ಲರೂ ಒಂದಾಗಿ ಹೋರಾಡ ಮಾಡಬೇಕು. ಗಡಿ ತಾಲೂಕ ಜೋಯಿಡಾದಲ್ಲಿ ಕನ್ನಡ ಜಾಗ್ರತಿಯಾಗಿರುವುದು ಹೆಮ್ಮೆ ತಂದಿದೆ ಎಂದರು.
ಗ್ರಾಮದ ಮಿರಾಶಿ ವಿನೋದ ರವರಿಂದ ದ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ.ರ.ವೆ ಅಧ್ಯಕ್ಷ ಸುರಜ ಹಿರೆಗೌಡರ, ಗಣೇಶ ಹೆಗಡೆ, ಗ್ರಾ.ಪಂ.ಉಪಾಧ್ಯಕ್ಷ ಶ್ಯಾಮ ಪೊಕಳೆ, ಸದಸ್ಯ ಸುರೇಶ ಗಾವಡಾ, ಪ್ರಮುಖರಾದ ಮಾಬಳು ಕುಂಡಲಕರ, ಮಹಿಳಾ ಮುಖಂಡೆ ಶಕುಂತಲಾ ಹಿರೆಗೌಡರ, ಸಚಿನ್ ತಳೆಕರ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 