ಜೋಯಡಾ ಕೇಂದ್ರ ಸರ್ಕಲ್ದಲ್ಲಿ ವಿವಿಧ ಸಂಘಟನೆಗಳಿಂದ ಕನ್ನಡ ರಾಜ್ಯೋತ್ಸವ.
ಜೋಯಿಡಾ; ತಾಲೂಕಾ ಕೇಂದ್ರ ಮುಖ್ಯ ಸರ್ಕಲ್ದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ 63 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಸುಭಾಷ ಗಾವಡಾ ಮಾತನಾಡಿ ರಾಜ್ಯಕ್ಕೆ ಯಾವ ಯಾವ ಸಂದರ್ಭದಲ್ಲಿ ಕಂಟಕ ಬಂದಾಗ ಎಲ್ಲರೂ ಒಂದಾಗಿ ಹೋರಾಡ ಮಾಡಬೇಕು. ಗಡಿ ತಾಲೂಕ ಜೋಯಿಡಾದಲ್ಲಿ ಕನ್ನಡ ಜಾಗ್ರತಿಯಾಗಿರುವುದು ಹೆಮ್ಮೆ ತಂದಿದೆ ಎಂದರು.
ಗ್ರಾಮದ ಮಿರಾಶಿ ವಿನೋದ ರವರಿಂದ ದ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ.ರ.ವೆ ಅಧ್ಯಕ್ಷ ಸುರಜ ಹಿರೆಗೌಡರ, ಗಣೇಶ ಹೆಗಡೆ, ಗ್ರಾ.ಪಂ.ಉಪಾಧ್ಯಕ್ಷ ಶ್ಯಾಮ ಪೊಕಳೆ, ಸದಸ್ಯ ಸುರೇಶ ಗಾವಡಾ, ಪ್ರಮುಖರಾದ ಮಾಬಳು ಕುಂಡಲಕರ, ಮಹಿಳಾ ಮುಖಂಡೆ ಶಕುಂತಲಾ ಹಿರೆಗೌಡರ, ಸಚಿನ್ ತಳೆಕರ ಮುಂತಾದವರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 