ಜೋಯಡಾ ಕೇಂದ್ರ ಸರ್ಕಲ್ದಲ್ಲಿ ವಿವಿಧ ಸಂಘಟನೆಗಳಿಂದ ಕನ್ನಡ ರಾಜ್ಯೋತ್ಸವ.
ಜೋಯಿಡಾ; ತಾಲೂಕಾ ಕೇಂದ್ರ ಮುಖ್ಯ ಸರ್ಕಲ್ದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ 63 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಸುಭಾಷ ಗಾವಡಾ ಮಾತನಾಡಿ ರಾಜ್ಯಕ್ಕೆ ಯಾವ ಯಾವ ಸಂದರ್ಭದಲ್ಲಿ ಕಂಟಕ ಬಂದಾಗ ಎಲ್ಲರೂ ಒಂದಾಗಿ ಹೋರಾಡ ಮಾಡಬೇಕು. ಗಡಿ ತಾಲೂಕ ಜೋಯಿಡಾದಲ್ಲಿ ಕನ್ನಡ ಜಾಗ್ರತಿಯಾಗಿರುವುದು ಹೆಮ್ಮೆ ತಂದಿದೆ ಎಂದರು.
ಗ್ರಾಮದ ಮಿರಾಶಿ ವಿನೋದ ರವರಿಂದ ದ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ.ರ.ವೆ ಅಧ್ಯಕ್ಷ ಸುರಜ ಹಿರೆಗೌಡರ, ಗಣೇಶ ಹೆಗಡೆ, ಗ್ರಾ.ಪಂ.ಉಪಾಧ್ಯಕ್ಷ ಶ್ಯಾಮ ಪೊಕಳೆ, ಸದಸ್ಯ ಸುರೇಶ ಗಾವಡಾ, ಪ್ರಮುಖರಾದ ಮಾಬಳು ಕುಂಡಲಕರ, ಮಹಿಳಾ ಮುಖಂಡೆ ಶಕುಂತಲಾ ಹಿರೆಗೌಡರ, ಸಚಿನ್ ತಳೆಕರ ಮುಂತಾದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 