ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ
ಬೆಳಗಾವಿ ಜು.3: ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.
ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ 23 ಕಚೇರಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ ಕೂಡಲೇ ಈ ನಿರ್ಣಯ ವಾಪಸ್ ಪಡೆಯಬೇಕು,ಬಾಡಿಗೆ ಉಳಿಸಲು ಕಚೇರಿಗಳನ್ನು ಸ್ಥಳಾಂತರ ಮಾಡಲು ಅದೇನು ಮಿನಿ ವಿಧಾನಸೌಧವೂ ಅಲ್ಲ,ಜಿಲ್ಲಾಡಳಿತದ ಭವನವೂ ಅಲ್ಲ ಬೆಳಗಾವಿಯ ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕು,ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.
ಬೆಳಗಾವಿ ಜಿಲ್ಲಾಡಳಿತ ಜಿಲ್ಲಾ ಮಂತ್ರಿಗಳನ್ನು,ಜಿಲ್ಲೆಯಲ್ಲಿರುವ ಉಪ ಮುಖ್ಯಮಂತ್ರಿಗಳು ಹಾಗೂ ಇತರ ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಕಚೇರಿಗಳನ್ನು ಸ್ಥಳಾಂತರ ಮಾಡುವ ವಿಷಯವನ್ನು ಅವರ ಗಮನಕ್ಕೂ ತರದೇ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ,ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕನ್ನಡ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 