ಖನ್ನೂರು ವಿದ್ಯಾನಿಕೇತನ ಶಾಲೆ: ಪ್ರತಾಪ್ ಆಗಮನ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.28: ನಗರದ ಹೊರವಲಯದ ಹುಣಸಿಕಟ್ಟಿ ರಸ್ತೆಯಲ್ಲಿ ಇರುವ ಖನ್ನೂರ ವಿದ್ಯಾನಿಕೇತನ ಸ್ಕೂಲ್ ಆವರಣದಲ್ಲಿ ಮಾ. 1 ರಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಾಷರ್ಿಕ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹೆಸರಾಂತ ಯುವ ವಿಜ್ಞಾನಿ, ಭಾರತದ ಹೆಮ್ಮೆಯ ಡ್ರೋಣ್ ಸಂಶೋಧಕ ಪ್ರತಾಪ ಎನ್ಎಂ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಂಸ್ಥೆಯ ಅಧ್ಯಕ್ಷ ಎಮ್.ಎಮ್.ಖನ್ನೂರ, ಉಪಾಧ್ಯಕ್ಷೆ ಸುಲೋಚನಾ ಎಮ್ ಖನ್ನೂರ, ಕಾರ್ಯದಶರ್ಿ ಡಾ.ಪ್ರವೀಣ ಎಮ್ ಖನ್ನೂರ, ಡಾ.ಶೈಲಶ್ರೀ ಪಿ ಖನ್ನೂರ ಹಾಗೂ ಪ್ರಾಚಾರ್ಯ ಡಾ. ಮಹಾಂತೇಶ ಆರ್ ಕಮ್ಮಾರ, ಲೀಲಾವತಿ ಸೇರಿದಂತೆ ಶಾಲಾ ಮಕ್ಕಳು ಫೋಷಕರು ಮತ್ತಿತರರು ಆಗಮಿಸುವರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 