ಖನ್ನೂರು ವಿದ್ಯಾನಿಕೇತನ ಶಾಲೆ: ಪ್ರತಾಪ್ ಆಗಮನ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.28: ನಗರದ ಹೊರವಲಯದ ಹುಣಸಿಕಟ್ಟಿ ರಸ್ತೆಯಲ್ಲಿ ಇರುವ ಖನ್ನೂರ ವಿದ್ಯಾನಿಕೇತನ ಸ್ಕೂಲ್ ಆವರಣದಲ್ಲಿ ಮಾ. 1 ರಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಾಷರ್ಿಕ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹೆಸರಾಂತ ಯುವ ವಿಜ್ಞಾನಿ, ಭಾರತದ ಹೆಮ್ಮೆಯ ಡ್ರೋಣ್ ಸಂಶೋಧಕ ಪ್ರತಾಪ ಎನ್ಎಂ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಂಸ್ಥೆಯ ಅಧ್ಯಕ್ಷ ಎಮ್.ಎಮ್.ಖನ್ನೂರ, ಉಪಾಧ್ಯಕ್ಷೆ ಸುಲೋಚನಾ ಎಮ್ ಖನ್ನೂರ, ಕಾರ್ಯದಶರ್ಿ ಡಾ.ಪ್ರವೀಣ ಎಮ್ ಖನ್ನೂರ, ಡಾ.ಶೈಲಶ್ರೀ ಪಿ ಖನ್ನೂರ ಹಾಗೂ ಪ್ರಾಚಾರ್ಯ ಡಾ. ಮಹಾಂತೇಶ ಆರ್ ಕಮ್ಮಾರ, ಲೀಲಾವತಿ ಸೇರಿದಂತೆ ಶಾಲಾ ಮಕ್ಕಳು ಫೋಷಕರು ಮತ್ತಿತರರು ಆಗಮಿಸುವರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 