ಖನ್ನೂರು ವಿದ್ಯಾನಿಕೇತನ ಶಾಲೆ: ಪ್ರತಾಪ್ ಆಗಮನ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.28: ನಗರದ ಹೊರವಲಯದ ಹುಣಸಿಕಟ್ಟಿ ರಸ್ತೆಯಲ್ಲಿ ಇರುವ ಖನ್ನೂರ ವಿದ್ಯಾನಿಕೇತನ ಸ್ಕೂಲ್ ಆವರಣದಲ್ಲಿ ಮಾ. 1 ರಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಾಷರ್ಿಕ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹೆಸರಾಂತ ಯುವ ವಿಜ್ಞಾನಿ, ಭಾರತದ ಹೆಮ್ಮೆಯ ಡ್ರೋಣ್ ಸಂಶೋಧಕ ಪ್ರತಾಪ ಎನ್ಎಂ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಂಸ್ಥೆಯ ಅಧ್ಯಕ್ಷ ಎಮ್.ಎಮ್.ಖನ್ನೂರ, ಉಪಾಧ್ಯಕ್ಷೆ ಸುಲೋಚನಾ ಎಮ್ ಖನ್ನೂರ, ಕಾರ್ಯದಶರ್ಿ ಡಾ.ಪ್ರವೀಣ ಎಮ್ ಖನ್ನೂರ, ಡಾ.ಶೈಲಶ್ರೀ ಪಿ ಖನ್ನೂರ ಹಾಗೂ ಪ್ರಾಚಾರ್ಯ ಡಾ. ಮಹಾಂತೇಶ ಆರ್ ಕಮ್ಮಾರ, ಲೀಲಾವತಿ ಸೇರಿದಂತೆ ಶಾಲಾ ಮಕ್ಕಳು ಫೋಷಕರು ಮತ್ತಿತರರು ಆಗಮಿಸುವರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 