ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು
Karave taluk office bearers election, membership drive today
ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು
ದೇವರಹಿಪ್ಪರಗಿ 25: ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ)ದಿಂದ ನೂತನ ದೇವರಹಿಪ್ಪರಗಿ ತಾಲೂಕ ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನವನ್ನು ಆಯೋಜಿಸಲಾಗಿದೆ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರ ಆದೇಶದ ಮೇರೆಗೆ ಕರವೇ ಮುಖಂಡ ರಹಿಮಾನಸಾಬ್ ಕನಕಾಲ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದಿ.26ರಂದು ರವಿವಾರ ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಬೈಕ್ ರಾ್ಯಲಿ ಮೂಲಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ತಾಲೂಕು ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳಾದ ಬಸವರಾಜ ತಾಳಿಕೋಟಿ, ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಗದ್ದುಗೆ ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಲೂಕು ಘಟಕದ ಪದಾಧಿಕಾರಿಗಳು ಆಯ್ಕೆ ಹಾಗೂ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರವೇ ಮುಖಂಡ ರಹಿಮಾನಸಾಬ್ ಕನಕಾಲ್ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 