ಕಾರವಾರ: ಮತದಾರರ ಜಾಗೃತಿಗಾಗಿ ವಿಶೇಷ ಬೈಕ್ ಸವಾರಿ ಮಾಡಿದ ಜಿಲ್ಲಾಧಿಕಾರಿ
ಕಾರವಾರ 18: ಮತದಾರರ ಜಾಗೃತಿಗಾಗಿ ಮುಖ್ಯ ಚುನಾವಣಾಧಿಕಾರಿಯಿಂದ ಅನುಮತಿ ಪಡೆದಿರುವ ಸಮರ್ಥ ಕನ್ನಡಿಗರು ಸಂಸ್ಥೆಯ ಬಸವರಾಜ ಕಲ್ಲುಸಕ್ಕರೆ ಎಂಬುವವರು ಉತ್ತರ ಕನ್ನಡ ಕಾರವಾರದಲ್ಲಿ ಮತದಾರರಿಗೆ ಮತದಾನ ಮಾಡುವಂತೆ ಕರಪತ್ರ ಹಂಚಿದರು. ಸೋಮವಾರ ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಅವರನ್ನು ಕಂಡು ಅಖಂಡ ಕನರ್ಾಟಕ ಪ್ರವಾಸದ ಉದ್ದೇಶ ವಿವರಿಸಿದರು. ಜಿಲ್ಲಾಧಿಕಾರಿಗಳನ್ನು ತಮ್ಮ ಬೈಕ್ನಲ್ಲಿ ಕುಳ್ಳಿರಿಸಿಕೊಂಡು ಸ್ವಲ್ಪ ದೂರ ನಗರದಲ್ಲಿ ಸಂಚರಿಸಿ ಮತದಾನದ ಮಹತ್ವದ ಪ್ರಚಾರ ಮಾಡಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 