ಕಾರ್ಗಿಲ್ ವಿಜಯ್ ದಿನ: ವೀರ ಯೋಧರಿಗೆ ರಾಷ್ಟ್ರಪತಿ ಗೌರವ
ಶ್ರೀನಗರ, ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಶುಕ್ರವಾರ ಇಲ್ಲಿನ ಕಂಟೋನ್ಮೆಂಟ್ನಲ್ಲಿರುವ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಸಲ್ಲಿಸಿದರು.
ವಿಜಯ್ ದಿನದ ಅಂಗವಾಗಿ ಲಡಾಖ್ ಪ್ರದೇಶದ ಕಾರ್ಗಿಲ್ ಜಿಲ್ಲೆಯ ಡ್ರಾಸ್ನಲ್ಲಿರುವ ಯುದ್ಧ ಸ್ಮಾರಕಕ್ಕೆ ತೆರಳಿ ಯೋಧರಿಗೆ ಗೌರವ ಸಲ್ಲಿಸಲು ನಿರ್ಧರಿಸಿದ್ದರೂ ಪ್ರತಿಕೂಲ ಹವಾಮಾನದ ಕಾರಣ ಅವರು ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ.
ಕಾರ್ಗಿಲ್ ವಿಜಯ ದಿನದ ಅಂಗವಾಗಿ " ನಮ್ಮ ಸಶಸ್ತ್ರ ಪಡೆಗಳ ಶೌರ್ಯ ಸಾಸಹವನ್ನು ದೇಶವೇ ಕೊಂಡಾಡಲಿದೆ" ಎಂದು ಅವರು ಬ್ಲಾಗ್ ನಲ್ಲಿ ಹೇಳಿಕೊಂಡಿದ್ದಾರೆ.
ಸಮಾರಂಭದಲ್ಲಿ ರಾಜ್ಯದ ರಾಜ್ಯಪಾಲ ಸತ್ಯ ಪಾಲ್ ಮಲಿಕ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾಗವಹಿಸಿದ್ದರು. ನಂತರ ರಾಷ್ಟ್ರಪತಿ ಅವರು ಕೇಂದ್ರ ಕಚೇರಿಯಲ್ಲಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 