ರೈಲ್ವೇಸ್ ತಂಡಕ್ಕೆ ಕಾಟ ನೀಡಿದ ಕರ್ನಾಟಕದ ವೇಗಿಗಳು
ನವದೆಹಲಿ, ಜ.27: ರಣಜಿ ಟೂರ್ನಿಯ ಎಲೈಟ್ ಎ ಗುಂಪಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಕರ್ನಾಟಕ ತಂಡದ ರೈಲ್ವೇಸ್ ತಂಡಕ್ಕೆ ಕಾಟ ನೀಡಿದೆ.
ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ಮುಂದಾದ ಕರುಣ್ ನಾಯರ್ ನಿರ್ಧಾರವನ್ನು ಬೌಲರ್ ಗಳು ಸಮರ್ಥಿಸಿಕೊಂಡರು. ಅನುಭವಿ ವೇಗಿ ಅಭಿಮನ್ಯು ಮಿಥುನ್ ಹಾಗೂ ಪ್ರತೀಕ್ ಜೈನ್ ಅವರ ಮಾರಕ ದಾಳಿಗೆ ಎದುರಾಳಿ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ಎಡವಿದರು. ಮೃನಾಲ್ ದೇವಧರ್ 12 ರನ್ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್ ಮನ್ ಗಳು ಒಂದಂಕಿಯಲ್ಲಿ ಆಟ ಮುಗಿಸಿದರು.
ಆರಂಭದಲ್ಲಿ ವೇಗಿಗಳು ಸರಿಯಾದ ಲೈನ್ ಹಾಗೂ ಲೆಂಥ್ ನಲ್ಲಿ ದಾಳಿ ನಡೆಸಿ ರೈಲ್ವೇಸ್ ಬ್ಯಾಟ್ಸ್ ಮನ್ ಗಳನ್ನು ಕಟ್ಟಿಹಾಕಿದರು. ಮಿಥುನ್ 2 ಹಾಗೂ ಪ್ರತೀಕ್ 4 ವಿಕೆಟ್ ಕಬಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 