ರೈಲ್ವೇಸ್ ತಂಡಕ್ಕೆ ಕಾಟ ನೀಡಿದ ಕರ್ನಾಟಕದ ವೇಗಿಗಳು
ನವದೆಹಲಿ, ಜ.27: ರಣಜಿ ಟೂರ್ನಿಯ ಎಲೈಟ್ ಎ ಗುಂಪಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಕರ್ನಾಟಕ ತಂಡದ ರೈಲ್ವೇಸ್ ತಂಡಕ್ಕೆ ಕಾಟ ನೀಡಿದೆ.
ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ಮುಂದಾದ ಕರುಣ್ ನಾಯರ್ ನಿರ್ಧಾರವನ್ನು ಬೌಲರ್ ಗಳು ಸಮರ್ಥಿಸಿಕೊಂಡರು. ಅನುಭವಿ ವೇಗಿ ಅಭಿಮನ್ಯು ಮಿಥುನ್ ಹಾಗೂ ಪ್ರತೀಕ್ ಜೈನ್ ಅವರ ಮಾರಕ ದಾಳಿಗೆ ಎದುರಾಳಿ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ಎಡವಿದರು. ಮೃನಾಲ್ ದೇವಧರ್ 12 ರನ್ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್ ಮನ್ ಗಳು ಒಂದಂಕಿಯಲ್ಲಿ ಆಟ ಮುಗಿಸಿದರು.
ಆರಂಭದಲ್ಲಿ ವೇಗಿಗಳು ಸರಿಯಾದ ಲೈನ್ ಹಾಗೂ ಲೆಂಥ್ ನಲ್ಲಿ ದಾಳಿ ನಡೆಸಿ ರೈಲ್ವೇಸ್ ಬ್ಯಾಟ್ಸ್ ಮನ್ ಗಳನ್ನು ಕಟ್ಟಿಹಾಕಿದರು. ಮಿಥುನ್ 2 ಹಾಗೂ ಪ್ರತೀಕ್ 4 ವಿಕೆಟ್ ಕಬಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 