ಕರ್ನಾಟಕ ಭೀಮ ಸೇನೆಯಿಂದ ಡಾ,ಬಿ,ಆರ್, ಅಂಬೇಡ್ಕರ ಜಯಂತಿ ಆಚರಣೆ
Karnataka Bhim Army celebrates Dr. B.R. Ambedkar Jayanti
ಜಮಖಂಡಿ 15: ತಾಲೂಕಿನ ಹುನ್ನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಯಿತು.
ಡಾ, ಬಿ,ಆರ್ ಅಂಬೇಡ್ಕರ್ ಸರ್ಕಲ್ನಲ್ಲಿ ಪತ್ಥಳಿಗೆ ಮಾಲಾರೆ್ಣಯನ್ನು ಮಾಡುವ ಮೂಲಕ ಗೌರವ ನಮನಗಳನ್ನು ಸಲಿಸಲಾಯಿತು.
ಇದೇ ಸಂದರ್ಭದಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ಬಿಇಓ ಅಶೋಕ ಬಸಣ್ಣವರ, ತಾ,ಪಂ, ಇ,ಓ ಸಂಜು ಜುನ್ನೂರ, ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ ಹೋಳಪ್ಪಗೋಳ, ದಲಿತ ಮುಖಂಡರಾದ ಹನುಮಂತ ಹೊಳೆಪ್ಪಗೋಳ, ಶಿವಲಿಂಗ ಕಂಡಪಗೊಳ, ಸುರೇಶ ಹೊಳೆಪ್ಪಗೋಳ, ಕುಮಾರ ಮುಧೋಳ, ರಾಜು ಗಾಡಿವಡ್ಡರ, ರಮೇಶ ಸಿಂಗೆ, ಸುರೇಶ ಗಾಡಿವಡ್ಡರ, ಸಿದ್ದು ಸಿಂಗೆ, ಸಂತೋಷ ಕಲಬುರ್ಗಿ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 