ಕರ್ನಾಟಕ ಭೀಮ ಸೇನೆಯಿಂದ ಡಾ,ಬಿ,ಆರ್, ಅಂಬೇಡ್ಕರ ಜಯಂತಿ ಆಚರಣೆ
Karnataka Bhim Army celebrates Dr. B.R. Ambedkar Jayanti
ಜಮಖಂಡಿ 15: ತಾಲೂಕಿನ ಹುನ್ನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಯಿತು.
ಡಾ, ಬಿ,ಆರ್ ಅಂಬೇಡ್ಕರ್ ಸರ್ಕಲ್ನಲ್ಲಿ ಪತ್ಥಳಿಗೆ ಮಾಲಾರೆ್ಣಯನ್ನು ಮಾಡುವ ಮೂಲಕ ಗೌರವ ನಮನಗಳನ್ನು ಸಲಿಸಲಾಯಿತು.
ಇದೇ ಸಂದರ್ಭದಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ಬಿಇಓ ಅಶೋಕ ಬಸಣ್ಣವರ, ತಾ,ಪಂ, ಇ,ಓ ಸಂಜು ಜುನ್ನೂರ, ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ ಹೋಳಪ್ಪಗೋಳ, ದಲಿತ ಮುಖಂಡರಾದ ಹನುಮಂತ ಹೊಳೆಪ್ಪಗೋಳ, ಶಿವಲಿಂಗ ಕಂಡಪಗೊಳ, ಸುರೇಶ ಹೊಳೆಪ್ಪಗೋಳ, ಕುಮಾರ ಮುಧೋಳ, ರಾಜು ಗಾಡಿವಡ್ಡರ, ರಮೇಶ ಸಿಂಗೆ, ಸುರೇಶ ಗಾಡಿವಡ್ಡರ, ಸಿದ್ದು ಸಿಂಗೆ, ಸಂತೋಷ ಕಲಬುರ್ಗಿ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 