ಕರ್ನಾಟಕ-ಜಮ್ಮು ಕ್ವಾರ್ಟರ್ ಫೈನಲ್ಸ್ ಪಂದ್ಯಕ್ಕೆ ಮಂದ ಬೆಳಕಿನ ಕಾಟ, ಕರುಣ್ ಪಡೆಗೆ ಆರಂಭಿಕ ಆಘಾತ
karun
ಜಮ್ಮು, ಫೆ.20- ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಕಾಶ್ಮೀರ ತಂಡಗಳು ಕಾದಾಟ ನಡೆಸಿದವು. ಆದರೆ, ಮಂದಬೆಳಕು ಆಟಕ್ಕೆ ಕಾಟ ನೀಡಿದ್ದರಿಂದ ಕೇವಲ ಆರು ಓವರ್ ಗಳ ಪಂದ್ಯ ಮಾತ್ರ ನಡೆದಿದೆ.
ಟಾಸ್ ಗೆದ್ದ ಕರ್ನಾಟಕ ತಂಡ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ಸ್ಟಾರ್ ಆರಂಭಿಕರಾದ ಆರ್.ಸಮರ್ಥ್ (5) ಹಾಗೂ ದೇವದತ್ ಪಡಿಕ್ಕಲ್ (2) ರನ್ ಕಲೆ ಹಾಕುವಲ್ಲಿ ವಿಫಲರಾದರು. ನಾಯಕ ಕರುಣ್ ನಾಯರ್ (4) ಹಾಗೂ ಕೆ.ವಿ ಸಿದ್ಧಾರ್ಥ್ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕರ್ನಾಟಕ ದಿನದಾಟದಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 14 ರನ್ ಸೇರಿಸಿದೆ.
ರಣಜಿ ಟ್ರೋಫ ಪಂದ್ಯಕ್ಕೆ ಮಂದ ಬೆಳಕು ಕಾಡಿತು. 90 ಓವರ್ ಗಳ ಪಂದ್ಯದಲ್ಲಿ ಕೇವಲ ಆರು ಓವರ್ ಗಳ ಆಟ ಮಾತ್ರ ನಡೆಯಿತು. ಈ ಅವಧಿಯಲ್ಲಿ ಕರ್ನಾಟದ ಸ್ಟಾರ್ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ಎಡವಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 