ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಮತ್ತು ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಿಲ್ಲಾ ಸಮಿತಿ
Karnataka State Devadasi Women's Liberation Association and Devadasi Women's Children's Struggle Com
ಕೊಪ್ಪಳ 19: ತಮ್ಮ ಗಮನಕ್ಕೆ ತರಬಯಸುವುದೇನೆಂದರೆ, ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಮಹಿಳೆಯರ ಸರ್ವೆ ಕಾರ್ಯ ನಡೆಯುತ್ತಿದ್ದು ಈ ಹಿಂದೆ ಪಟ್ಟಿಯಲ್ಲಿ ಬಿಟ್ಟಿರುವ ಮಹಿಳೆಯರು ಮತ್ತು ಮಾಜಿ ದೇವದಾಸಿ ಮಹಿಳೆಯರ ಅವರ ಕುಟುಂಬದ ಮೂರು ತಲೆ ಮಾರಿನ ಸದಸ್ಯರಲ್ಲಿ ಒಬ್ಬರು ಸರ್ವೇ/ಗಣತಿಯಾಚೆ ಉಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಬಲವಾಗಿ ಒತ್ತಾಯಿಸಿ ದಿನಾಂಕ-19-01-2026 ರಂದು ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು ರವರಿಗೆ ನಮ್ಮ ಸಂಘದ ಜಿಲ್ಲಾ ಸಮಿತಿ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು. ಹೋರಾಟದ ನೇತೃತ್ವದಲ್ಲಿ ಮುಖಂಡರು ರಾಜ್ಯದ್ಯಕ್ಷರುಜಿ ಹುಲಿಗೆಮ್ಮಮಂಜುನಾಥ್ ಡಗ್ಗಿ ಸುಂಕಪ್ಪಗದಗ ಹನುಮಂತಮ್ಮ ಹುಲಿಗೆಮ್ಮ ಮರಿಯಮ್ಮ ಗೌರಮ್ಮ ಉಪಸ್ಥಿತರಿದ್ದರುರಾಜ್ಯದ್ಯಕ್ಷರುಜಿ ಹುಲಿಗೆಮ್ಮ. ಮಕ್ಕಳ ಹೋರಾಟ ಸಮಿತಿ ರಾಜ್ಯದ್ಯಕ್ಷರು ಮಂಜುನಾಥ ಡಗ್ಗಿ*ಅಣಣ ಜಿಲ್ಲಾ ಅಧ್ಯಕ್ಷರು ಹನುಮೇಶ್ ಕಲ್ಮಂಗಿಜಿಲ್ಲಾ ಖಜಾಂಚಿ ಸುಂಕಪ್ಪ ಗದಗ್ ಫೋ ನಂ 9900641303
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 