ಗಜಪಡೆ ಖಾಸೀಂಅಲಿಗೆ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ
Karnataka Vikasaratna State Award presented to Gajapade Qasim Ali
ಲೋಕದರ್ಶನ ವರದಿ
ಗಜಪಡೆ ಖಾಸೀಂಅಲಿಗೆ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ
ಗಂಗಾವತಿ 05: ಅನೇಕ ಸಾಮಾಜಿಕ ಚಟುವಟಿಕೆ ಹಾಗು ಸೇವೆಯ ಮೂಲಕ ಜನಮನ್ನಣೆಗಳಿಸಿರುವ ಮಾನವೀಯ ಮೌಲ್ಯಗಳ ಕಳಕಳಿಯ ವ್ಯಕ್ತಿ ಹಾಗು ಕರ್ನಾಟಕ ರಕ್ಷಣ ಯುವಗಜ ವೇದಿಕೆ ರಾಜ್ಯಾಧ್ಯಕ್ಷ ಖಾಸಿಂ ಅಲಿಗೆ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದಿಂದ ಕರ್ನಾಟಕ ವಿಕಾಸ ರತ್ನ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ
ಸಿಂಧನೂರಿನ ಕಾರುಣ್ಯ ಆಶ್ರಮದಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಈ ಸಂದರ್ಭದಲಿ ಸಂಸ್ಥೆಯ ಅಧ್ಯಕ್ಷ ರಹೇಮಾನ್ಸಾಬ್ ಕೋಳುರು, ಉಪಾಧ್ಯಕ್ಷ ಭೀಮಸೇನ್ರಾವ್ ಕುಲಕರ್ಣಿ, ಪದಾಧಿಕಾರಿಗಳಾದ ಬಸೀರ್ ಆಹ್ಮದ್, ಹನುಮಣ್ಣ, ವಿರುಪಾಕ್ಷಿ, ಅಮೀನ್ ಎಂ.ಎಂ. ಕೊಡಗು, ಆಶ್ರಮದ ಅಧ್ಯಕ್ಷ ಚನ್ನಬಸಯ್ಯ ಹಿರೇಮಠ, ಕಲಾವಿದರಾದ ಮಲ್ಲಿಕಾರ್ಜುನ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 