ಜುಲೈ 21ರವರೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ ಸ್ಥಗಿತ
ಬೆಂಗಳೂರು, ಜು 13: ಲಾಕ್ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) ಜು 21ರವರೆಗೆ ಸ್ಥಗಿತಗೊಳ್ಳಲಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೆಎಟಿ, ನ್ಯಾಯಾಧಿಕರಣದ ಹಲವು ಸಿಬ್ಬಂದಿ ಕೋವಿಡ್ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವುದರಿಂದ ಅದರ ಕಲಾಪವನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ.
ಜುಲೈ 13ರಿಂದ 21ರವರೆಗೆ ನಿಗದಿಯಾಗಿರುವ ಪ್ರಕರಣಗಳ ವಿಚಾರಣೆಯನ್ನು ಜು.22ರಂದು ನಡೆಸಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 