ತೆಲಂಗಾಣದಲ್ಲಿ ಕರೋನ ಸೊಂಕಿಗೆ ಮತ್ತೆ, ಮೂವರ ಸಾವು
ಹೈದರಾಬಾದ್, ಎಪ್ರಿಲ್ 2, ತೆಲಂಗಾಣದಲ್ಲಿ ಬುಧವಾರ ಕೊರೊನಾವೈರಸ್ ಕಾರಣ ಮೂವರು ಮೃತಪಟ್ಟಿದ್ದಾರೆ ಮತ್ತೆ 30 ಜನರಲ್ಲಿ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಮುಖ್ಯಮಂತ್ರಿ ಕಚೇರಿಯಿಂದ ಗುರುವಾರ ಮುಂಜಾನೆ ಬಿಡುಗಡೆಯಾದ ಮಾಹಿತಿಯಂತೆ ಇಬ್ಬರು ಗಾಂಧಿ ಆಸ್ಪತ್ರೆಯಲ್ಲಿ ಮತ್ತು ಒಬ್ಬರು ಯಶೋದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇದರೊಂದಿಗೆ, ಕೊರೊನಾ ಸೊಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ರಾಜ್ಯದಲ್ಲಿ 9 ಕ್ಕೆ ಏರಿಕೆಯಾಗಿದೆ ಮೂವರು ನಿನ್ನೆ ನಿಧನರಾದರು ಮತ್ತು ಧನಾತ್ಮಕ ಪರೀಕ್ಷೆ ಮಾಡಿದ 30 ರೋಗಿಗಳು ದಕ್ಷಿಣ ದೆಹಲಿಯ ನಿಜಾಮುದ್ದೀನ್ ಮಾರ್ಕಾಜ್ ತಬ್ಲೀಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಲು ಹೋಗಿದ್ದವರು ಎಂದು ಹೇಳಲಾಗಿದೆ. ಈ ಮೊದಲು ಮೃತಪಟ್ಟ ಆರು ಮಂದಿ ಸಹ ನಿಜಾಮುದ್ದೀನ್ ಮಾರ್ಕಾಜ್ ಗೆ ಹೋಗಿದ್ದವರೇ ಎಂದೂ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 