ನಾಮದೇವ ಸಿಂಪಿ ಸಮಾಜದ ಕಾರ್ತಿಕೋತ್ಸವ
Kartik festival of Namdev Oyster Society
ಶಿಗ್ಗಾವಿ 23 : ನಾಮದೇವ ಸಿಂಪಿ ಸಮಾಜದ ಗುರು ಹಿರಿಯರು ಹಾಗೂ ಮಹಿಳಾ ಸದಸ್ಯರು ಪಟ್ಟಣದ ವಿಠ್ಠಲ ಹರಿ ಮಂದಿರದಲ್ಲಿ ಕಾರ್ತಿಕೋತ್ಸವ ನಿಮಿತ್ಯ ದೀಪ ಹಚ್ಚುವುದರ ಮೂಲಕ ಉದ್ಘಾಟನೆಯನ್ನು ಸಮಾಜದ ಅಧ್ಯಕ್ಷ ಕೇದಾರ್ಪ ಬಗಾಡೆ ನೇರವೇರಿಸಿದರು. ಈ ಸಂದರ್ಭದಲ್ಲಿ ಕೃಷ್ಣ ಮೂಳೆ, ಏಕನಾಥ ಮಾಳವಾದೆ, ವಿನಾಯಕ ಗಂಜಿಗಟ್ಟಿ, ಮಂಜುನಾಥ ಗಂಜಿಗಟ್ಟಿ, ನಾರಾಯಣ ಬಗಾಡೆ, ಅಮಿತ ಗಂಜಿಗಟ್ಟಿ, ವೈಭವ್ ಗಂಜಿಗಟ್ಟಿ, ರಾಜು ಗೊಂದಕರ್, ತುಕಾರಾಮ ಅಂಚಲಕರ, ಮುರಳೀಧರ ಮಾಳವದೆ, ಮಹಿಳಾ ಮಂಡಳದ ಅಧ್ಯಕ್ಷೆ ರೂಪ ಬಗಾಡೆ, ಅಶ್ವಿನಿ ಗಂಜಿಗಟ್ಟಿ, ಗೀತಾ ಬಗಾಡೆ, ರೇಣುಕಾ ಗಂಜಿಗಟ್ಟಿ, ಅನುರಾಧ ಗಂಜಿಗಟ್ಟಿ, ಕಸ್ತೂರಿಬಾಯಿ ಬಗಾಡೆ, ಕಾವ್ಯ ಬಗಾಡೆ, ಸವಿತಾ ಮೂಳೆ, ಶ್ರದ್ದಾ ಮಾಳವಾದೆ, ಸರೋಜ ಗಂಜಿಗಟ್ಟಿ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 