ಅಜ್ಞಾನದಿಂದ ಸುಜ್ಞಾನದಕಡೆಗೆ ಬೆಳಕು ಪಸರಿಸುವುದೇ ಕಾರ್ತಿಕ ಮಾಸ : ವೈಜನಾಥ ಶ್ರೀಗಳು
Kartik month is the month of spreading light from ignorance to wisdom: Vaijnath Sri
ಶಿಗ್ಗಾವಿ 23 : ಅಜ್ಞಾನದಿಂದ ಸುಜ್ಞಾನದಕಡೆಗೆ ಬೆಳಕಿನ ವಿಜಯವನ್ನು ಪಸರಿಸುವುದೇ ಕಾರ್ತಿಕ ಮಾಸ ಎಂದು ಗಂಜೀಗಟ್ಟಿ ಡಾ.ವೈಜನಾಥ ಶಿವಲಿಂಗ ಶಿವಾರ್ಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಗಂಜೀಗಟ್ಟಿ ಚರಮೂರ್ತೇಶ್ವರ ಮಠದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿ ಆರ್ಶಿವದಿಸದ ಅವರು ದೀಪವನ್ನು ಜ್ಞಾನ, ಶುಭ ಮತ್ತು ಸಮೃದ್ಧಿಯ ಸಂಕೇತವಾಗಿ ಹಚ್ಚುವ ಸಂಪ್ರದಾಯವಿದೆ. ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಮತ್ತು ಶಿವನ ಆರಾಧನೆಯ ರೂಪವಾಗಿ ದೀಪಾರಾಧನೆ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ ಎಂದರು ನಂತರ ಅನ್ನದಾಸೋಹಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸದ್ಬಕ್ತರು, ಊರಿನ ಹಾಗೂ ಬೇರೆ ಬೇರೆ ಗ್ರಾಮದ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 