ಅಜ್ಞಾನದಿಂದ ಸುಜ್ಞಾನದಕಡೆಗೆ ಬೆಳಕು ಪಸರಿಸುವುದೇ ಕಾರ್ತಿಕ ಮಾಸ : ವೈಜನಾಥ ಶ್ರೀಗಳು
Kartik month is the month of spreading light from ignorance to wisdom: Vaijnath Sri
ಶಿಗ್ಗಾವಿ 23 : ಅಜ್ಞಾನದಿಂದ ಸುಜ್ಞಾನದಕಡೆಗೆ ಬೆಳಕಿನ ವಿಜಯವನ್ನು ಪಸರಿಸುವುದೇ ಕಾರ್ತಿಕ ಮಾಸ ಎಂದು ಗಂಜೀಗಟ್ಟಿ ಡಾ.ವೈಜನಾಥ ಶಿವಲಿಂಗ ಶಿವಾರ್ಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಗಂಜೀಗಟ್ಟಿ ಚರಮೂರ್ತೇಶ್ವರ ಮಠದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿ ಆರ್ಶಿವದಿಸದ ಅವರು ದೀಪವನ್ನು ಜ್ಞಾನ, ಶುಭ ಮತ್ತು ಸಮೃದ್ಧಿಯ ಸಂಕೇತವಾಗಿ ಹಚ್ಚುವ ಸಂಪ್ರದಾಯವಿದೆ. ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಮತ್ತು ಶಿವನ ಆರಾಧನೆಯ ರೂಪವಾಗಿ ದೀಪಾರಾಧನೆ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ ಎಂದರು ನಂತರ ಅನ್ನದಾಸೋಹಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸದ್ಬಕ್ತರು, ಊರಿನ ಹಾಗೂ ಬೇರೆ ಬೇರೆ ಗ್ರಾಮದ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 