ಅಜ್ಞಾನದಿಂದ ಸುಜ್ಞಾನದಕಡೆಗೆ ಬೆಳಕು ಪಸರಿಸುವುದೇ ಕಾರ್ತಿಕ ಮಾಸ : ವೈಜನಾಥ ಶ್ರೀಗಳು
Kartik month is the month of spreading light from ignorance to wisdom: Vaijnath Sri
ಶಿಗ್ಗಾವಿ 23 : ಅಜ್ಞಾನದಿಂದ ಸುಜ್ಞಾನದಕಡೆಗೆ ಬೆಳಕಿನ ವಿಜಯವನ್ನು ಪಸರಿಸುವುದೇ ಕಾರ್ತಿಕ ಮಾಸ ಎಂದು ಗಂಜೀಗಟ್ಟಿ ಡಾ.ವೈಜನಾಥ ಶಿವಲಿಂಗ ಶಿವಾರ್ಚಾರ್ಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಗಂಜೀಗಟ್ಟಿ ಚರಮೂರ್ತೇಶ್ವರ ಮಠದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿ ಆರ್ಶಿವದಿಸದ ಅವರು ದೀಪವನ್ನು ಜ್ಞಾನ, ಶುಭ ಮತ್ತು ಸಮೃದ್ಧಿಯ ಸಂಕೇತವಾಗಿ ಹಚ್ಚುವ ಸಂಪ್ರದಾಯವಿದೆ. ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಮತ್ತು ಶಿವನ ಆರಾಧನೆಯ ರೂಪವಾಗಿ ದೀಪಾರಾಧನೆ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ ಎಂದರು ನಂತರ ಅನ್ನದಾಸೋಹಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸದ್ಬಕ್ತರು, ಊರಿನ ಹಾಗೂ ಬೇರೆ ಬೇರೆ ಗ್ರಾಮದ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 