ಬಸವೇಶ್ವರ ಮಂದಿರದಲ್ಲಿ ಕಾರ್ತಿಕೋತ್ಸವ ಆಚರಣೆ
Kartikotsava celebration at Basaveshwara Mandir
ಯಮಕನಮರಡಿ 04 : ಸಮೀಪದ ದಾದಬಾನಹಟ್ಟಿ ಗ್ರಾಮದ ಬಸವೇಶ್ವರ ಮಂದಿರದಲ್ಲಿ ದಿ.3 ರಂದು ಗ್ರಾಮದ ಮಹಿಳಾ ಮಂಡಳದ ಸದಸ್ಯನಿಯರು ಭಕ್ತಿಪೂರ್ವಕ ದೀಪ ಬೆಳಗೂವುದರೋಂದಿಗೆ ಕಾರ್ತಿಕೋತ್ಸವ ಆಚರಿಸಿದರು. ಮಂದಿರವು ಸುಮಾರು 12 ನೇ ಶತಮಾನಕ್ಕಿಂತ ಮುಂಚಿತವೇ ನಿರ್ಮಾಣವಾಗಿರಬಹುದೆಮದು ಹೆಳುತ್ತಾರೆ ಇಲ್ಲಿ ಅಪಾರ ಋಷಿಮುನಿಗಳು ಅನುಷ್ಠಾನಗಳನ್ನು ಮಾಡಿ ಸಿದ್ದಪುರುಷರಾಗಿದ್ದು ಇಗಲೂ ಪ್ರತಿದಿನ ರಾತ್ರಿ 1.30ರ ಸುಮಾರಿಗೆ ದೇವಾಲಯದಲ್ಲಿ ಪ್ರತ್ಯಕ್ಷರಾಗುತ್ತಾರೆಂದು ಪ್ರತ್ಯಕ್ಷದರ್ಶಿಗಳು ಹೆಳುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 