ಬಸವೇಶ್ವರ ಮಂದಿರದಲ್ಲಿ ಕಾರ್ತಿಕೋತ್ಸವ ಆಚರಣೆ
Kartikotsava celebration at Basaveshwara Mandir
ಯಮಕನಮರಡಿ 04 : ಸಮೀಪದ ದಾದಬಾನಹಟ್ಟಿ ಗ್ರಾಮದ ಬಸವೇಶ್ವರ ಮಂದಿರದಲ್ಲಿ ದಿ.3 ರಂದು ಗ್ರಾಮದ ಮಹಿಳಾ ಮಂಡಳದ ಸದಸ್ಯನಿಯರು ಭಕ್ತಿಪೂರ್ವಕ ದೀಪ ಬೆಳಗೂವುದರೋಂದಿಗೆ ಕಾರ್ತಿಕೋತ್ಸವ ಆಚರಿಸಿದರು. ಮಂದಿರವು ಸುಮಾರು 12 ನೇ ಶತಮಾನಕ್ಕಿಂತ ಮುಂಚಿತವೇ ನಿರ್ಮಾಣವಾಗಿರಬಹುದೆಮದು ಹೆಳುತ್ತಾರೆ ಇಲ್ಲಿ ಅಪಾರ ಋಷಿಮುನಿಗಳು ಅನುಷ್ಠಾನಗಳನ್ನು ಮಾಡಿ ಸಿದ್ದಪುರುಷರಾಗಿದ್ದು ಇಗಲೂ ಪ್ರತಿದಿನ ರಾತ್ರಿ 1.30ರ ಸುಮಾರಿಗೆ ದೇವಾಲಯದಲ್ಲಿ ಪ್ರತ್ಯಕ್ಷರಾಗುತ್ತಾರೆಂದು ಪ್ರತ್ಯಕ್ಷದರ್ಶಿಗಳು ಹೆಳುತ್ತಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 